Film News

ಅವನೇ ಶ್ರೀಮನ್ನಾರಾಯಣ ಡೈಲಾಗ್ ಮೂಲಕ ಕೊರೊನಾ ಜಾಗೃತಿ ಮೂಡಿಸುತ್ತಿದೆ ಸರ್ಕಾರ !

ಕರೋನಾ ಹಾವಳಿ ಹಿನ್ನೆಲೆಯಲ್ಲಿ ಸರಕಾರ ಒಂದಿಲ್ಲೊಂದು ರೀತಿಯಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಸಿನಿಮಾ ಮಂದಿ ಕಡೆಯಿಂದಲೂ ಕೊರೋನಾ ಬಗ್ಗೆ ಕಾಳಜಿ ವಹಿಸಿ ಎಂದು ಹೇಳಿಸುತ್ತಿದೆ. ಈಗ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾದ ಇದು ಚರಿತ್ರೆ ಸೃಷ್ಟಿಸೋ ಅವತಾರ ಡೈಲಾಗ್ ಬಳಸಿಕೊಂಡು ಜಾಗೃತಿ ಮೂಡಿಸಿದೆ ಪೊಲೀಸ್ ಇಲಾಖೆ….

Trending

To Top