ಇತ್ತೀಚಿಗೆ ದಸರಾ ಸಮಯದಲ್ಲಿ ಪಬ್ಲಿಕ್ ಟಿವಿ ವಾಹಿನಿ ಯಲ್ಲಿ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು ಬಂದಿದ್ದರು. ಇವರನ್ನು ರಂಗನಾಥ್ ಹಾಗು ಅನುಶ್ರೀ ಅವರು ಸಂದರ್ಶನ ಮಾಡಿದ್ದರು. ಈ ಸಮಯದಲ್ಲಿ ಯಶ್ ಅವರಿಗೆ ಮೈಸೂರಿನ ಬಗ್ಗೆ ಮೈಸೂರು ದಸರಾದ ಅನುಭವಗಳ ಬಗ್ಗೆ ಮಾತಾಡುತ್ತಿದ್ದರು.
ಈ ಸಮಯದಲ್ಲಿ ನಟ ಅಂಬರೀಶ್ ಅವರಿಗೆ ಕೂಡ ಕರೆ ಮಾಡಿದ್ದರು! ಅಂಬಿ ಅವರು ಅನುಶ್ರೀ ಹಾಗು ಯಶ್ ಅವರಿಗೆ ಸಕತ್ ಕಾಲೆಳೆದಿದ್ದರು. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ನಮ್ಮ ನಿಮ್ಮೆಲ್ಲರ ಪ್ರೀತಿಯ ಕನ್ವರ್ ಲಾಲ, ಬಹದ್ದೂರ್ ಗಂಡು, ಮಂಡ್ಯ ದ ಗೌಡ ಜನ ಮೆಚ್ಚಿದ ನಾಯಕ ನಮ್ಮ ನಿಮ್ಮೆಲ್ಲರ ಅಂಬರೀಶ್ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ ಹೃದಯ ಗಾತ ದಿಂದ ಬಳಲುತ್ತಿದ್ದ ಅಂಬರೀಶ್ ಅವರು ನಗರದ ಒಂದು ಪ್ರೈವೇಟ್ ಆಸ್ಪತ್ರೆ ಯಲ್ಲಿ ಮರಣ ಹೊಂದಿದ್ದಾರೆ.
(video)ಅಂಬಿ ಸಾವಿನಿಂದ ಬೆಂಗಳೂರಿಗೆ ಬಂದು ರಜನಿ ಬಿಕ್ಕಿ ಬಿಕ್ಕಿ ಅತ್ತರು! ವಿಡಿಯೋ ನೋಡಿ ಈ ಕೆಳಗಿನ ವಿಡಿಯೋ ನೋಡಿರಿ
ನಮ್ಮ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪಕ್ಕಾ ಸ್ನೇಹಿತ ಸೂಪರ್ ಸ್ಟಾರ್ ರಜನಿಕಾಂತ್ ಅವರು ಈ ಸುದ್ದಿ ಕೇಳಿ ಭಾವುಕರಾಗಿ ಒಂದು ಟ್ವೀಟ್ ಮಾಡಿದ್ದಾರೆ. ಈ ಕೆಳಗಿನ ಟ್ವೀಟ್ ನೋಡಿ.
ಬಲ್ಲ ಮೂಲಗಳ ಪ್ರಕಾರ ರಜನಿಕಾಂತ್ ಅವರು ಅಂಬಿ ಯನ್ನು ನೋಡಲು ಬೆಂಗಳೂರಿಗೆ ಬರಲಿದ್ದಾರೆ! ಇದಲ್ಲದೆ ತೆಲುಗು ಹಾಗು ತಮಿಳಿನ ಸೂಪರ್ ಸ್ಟಾರ್ ಗಳು ಇವತ್ತು ಬೆಂಗಳೂರಿಗೆ ಬರಲಿದ್ದಾರೆ.
ಅಂಬರೀಶ್ ಅವರ ಹುಟ್ಟು ಹಬ್ಬದ ದಿನ ರಜನಿಕಾಂತ್ ಅವರ ಮಾತುಗಳನ್ನು ಒಮ್ಮೆ ನೋಡಿರಿ. ಈ ಕೆಳಗಿನ ವಿಡಿಯೋ ನೋಡಿ
ಮಳವಳ್ಳಿ ಹುಚ್ಚೇಗೌಡ ಅಮರನಾಥ್ (29 ಮೇ 1952 – 24 ನವೆಂಬರ್ 2018), ಅವರ ಸಿನೆಮಾ ರಂಗದ ಹೆಸರು ಅಂಬರೀಶ್ , ಒಬ್ಬ ಭಾರತೀಯ ಚಲನಚಿತ್ರ ನಟ ಅವರು,
ಮಾಧ್ಯಮದ ವ್ಯಕ್ತಿ ಮತ್ತು ಕರ್ನಾಟಕ ಕಂಡ ರಾಜಕಾರಣಿ. ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿರುವ ಮದ್ದೂರು ತಾಲ್ಲೂಕ್ನ ನಲ್ಲಿ ಹುಟ್ಟಿದ ಅವರನ್ನು ಇಂಗ್ಲಿಷ್ ಮ್ಯಾನ್ ಆಫ್ ಮಂಡ್ಯ ಎಂದು ಪ್ರೀತಿಯಿಂದ ಮಂಡ್ಯದ ಜನ ಕರೆಯಲ್ಪಡುತ್ತಾರೆ.
ಪುಟ್ಟಣ್ಣ ಕಣಗಾಲ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಾಗರಾಹವು (1972) ನಲ್ಲಿ ಚೊಚ್ಚಲ ನಟನೆಯ ನಂತರ, ಅವರ ನಟನಾ ವೃತ್ತಿಯು ಕನ್ನಡ ಚಿತ್ರಗಳಲ್ಲಿ ವಿರೋಧಾಭಾಸ ಮತ್ತು ಪೋಷಕ ಪಾತ್ರಗಳನ್ನು ಚಿತ್ರಿಸುವ ಒಂದು ಸಂಕ್ಷಿಪ್ತ ಹಂತದೊಂದಿಗೆ ಪ್ರಾರಂಭವಾಯಿತು.
ವಾಣಿಜ್ಯಿಕವಾಗಿ ಯಶಸ್ಸು ಗಳಿಸಿದ ಅನೇಕ ಚಿತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುವ ನಟನಾಗಿ ತನ್ನನ್ನು ತಾನೇ ಸ್ಥಾಪಿಸಿದ ನಂತರ, ಅವರು “ಬಂಡಾಯದ ತಾರೆ” ಎಂಬ ಪದಕ್ಕೆ ಸಮಾನಾರ್ಥಕರಾದರು ಮತ್ತು ನಂತರ ಕರ್ನಾಟಕದ ಜನಪ್ರಿಯ ಸಂಸ್ಕೃತಿಯಲ್ಲಿ ಮಧ್ಯಾಹ್ನದ ವಿಗ್ರಹ ಸ್ಥಾನಮಾನವನ್ನು ಮುಂದುವರೆಸಿದರು.
ಅವರ ಹಲವಾರು ಚಾರಿಟಿ ಕೃತಿಗಳಿಗಾಗಿ ಅವರು “ಕರುಣಾಡ ಕರ್ಣ” ಎಂದು ವ್ಯಾಪಕವಾಗಿ ಪೂಜಿಸುತ್ತಾರೆ. ಕೊನೆಯದಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸೋಣ.
