(video)ಕನ್ನಡ ಸಿನಿಮಾ ಮಾಡಲಿದ್ದಾರೆ ತೆಲುಗು ನಟ ಅರ್ಜುನ್ ರೆಡ್ಡಿ! ಎಸ್ಕ್ಲ್ಯೂಸಿವ್ ವಿಡಿಯೋ ನೋಡಿ
ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ತೆಲುಗು ನಟ ವಿಜಯ್ ದೇವನಕೊಂಡ ಅವರು ತಮ್ಮ ಸೂಪರ್ ಹಿಟ್ ಚಿತ್ರಗಳ ಮೂಲಕ ಇತ್ತೀಚಿಗೆ ಬಹಳ ಫೇಮಸ್ ಆಗಿದ್ದಾರೆ. ಅವರು ಮಾಡಿರುವ ಅರ್ಜುನ್ ರೆಡ್ಡಿ ಚಿತ್ರ ಹಾಗು ಇತ್ತೀಚಿಗೆ ಬಂದ ಗೀತಾ ಗೋಂವಿಂದಂ ಚಿತ್ರ ದಿಂದ ಬಹಳ ಸೂಪರ್ ಹಿಟ್ ಸ್ಟಾರ್ ನಟ ಆಗಿದ್ದಾರೆ.
ಇವರ ಹೊಸ ಸಿನಿಮಾ ನೋಟ ಸಿನಿಮಾ ಪ್ರಮೋಷನ್ ಗೆ ಬೆಂಗಳೂರಿಗೆ ಬಂದಿದ್ದಾರೆ. ಇದೆ ಸಮಯದಲ್ಲಿ ಕನ್ನಡದ ಹೆಮ್ಮೆಯ ನಟ ಶಿವಣ್ಣ ಅವರು ಕೂಡ ಬಂದಿದ್ದರು. ಶಿವಣ್ಣ ಜೊತೆ ಮಾತಾಡುವ ವೇಳೆ ನಟ ವಿಜಯ್ ನಾನು ಕನ್ನಡ ಸಿನಿಮಾ ಕೂಡ ನಟಿಸಲಿಕ್ಕೆ ಆಸೆ ಇದೆ ಎಂದು ಹೇಳಿದ್ದಾರೆ. ಈ ವಿಡಿಯೋ ತಪ್ಪದೆ ನೋಡಿರಿ.
ನಿಮಗೆಲ್ಲ ಗೊತ್ತಿರೋ ಹಾಗೆ ಇತ್ತೀಚಿಗೆ ನಟಿ ರಶ್ಮಿಕಾ ಮಂದಣ್ಣ ಹಾಗು ರಕ್ಷಿತ್ ಶೆಟ್ಟಿ ಅವರ ಬ್ರೇಕ್ ಅಪ್ ಆಯಿತು. ಕೆಲವರ ಪ್ರಕಾರ ಇದಕ್ಕೆ ಕಾರಣ ನಟಿ ರಶ್ಮಿಕಾ ಮಂದಣ್ಣ ಅವರ ತೆಲುಗು ಸಿನಿಮಾ ಗೀತಾ ಗೋಂವಿಂದಂ. ಈ ಚಿತ್ರದಲ್ಲಿ ತೆಲುಗು ಫೇಮಸ್ ನಟ ವಿಜಯ್ ಅವರು ನಟಿಸಿದ್ದರು. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಹಾಗು ವಿಜಯ್ ಅವರ ಒಂದು ಕಿಸ್ಸಿಂಗ್ ಸೀನ್ ಇಂದಾಗಿ ಬಹಳ ಕಾಂಟ್ರೊವರ್ಸಿಗಳು ಆಗಿತ್ತು.
ಇತ್ತೀಚಿಗೆ ನಮ್ಮ ಬೆಂಗಳೂರಿನಲ್ಲಿ ತೆಲುಗು ನಟ ವಿಜಯ್ ಅವರ ಹೊಸ ಚಿತ್ರ ನೋಟ ಚಿತ್ರದ ಪತ್ರಿಕಾ ಗೋಷ್ಠಿ ನಡೆದಿತ್ತು. ಈ ಪತ್ರಿಕಾ ಗೋಷ್ಠಿಯಲ್ಲಿ ನಮ್ಮ ಶಿವಣ್ಣ, ರಾಕ್ ಲೈನ್ ವೆಂಕಟೇಶ್, ತೆಲುಗು ನಟ ವಿಜಯ್ ಹಾಗು ಹಲವಾರು ಬಂದಿದ್ದರು. ಈ ಸಂದರ್ಭದಲ್ಲಿ ನಟ ವಿಜಯ್ ಅವರು ರಶ್ಮಿಕಾ ಮಂದಣ್ಣ ಅವರ ಬಗ್ಗೆ ಕೂಡ ಮಾತಾಡಿದರು.
ರಶ್ಮಿಕಾ ಮಂದಣ್ಣ ಹಾಗು ರಕ್ಷಿತ್ ಶೆಟ್ಟಿ ಅವರ ಬ್ರೇಕ್ ಅಪ್ ಅವರವರ ವಯಕ್ತಿಕ ವಿಷಯ. ಅದರ ಬಗ್ಗೆ ಮಾತಾಡಲು ನಾನು ಯಾರು ಎಂದು ಮೀಡಿಯಾದವರಿಗೆ ವಾಪಾಸ್ ಕೇಳಿದರು. ಈ ಮೇಲಿನ ವಿಡಿಯೋ ತಪ್ಪದೆ ನೋಡಿರಿ.
ಈ ಸುದ್ದಿ ಇಷ್ಟ ವಾದಲ್ಲಿ ಇದನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗು ಶೇರ್ ಮಾಡಿರಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಟರ ನಟಿಯರ ಬಗ್ಗೆ ಎಲ್ಲಾ ಮಾಹೀತಿಗಾಗಿ ನಮ್ಮ ಪೇಜನ್ನು ಫಾಲೋ ಮಾಡಿರಿ.