News

(video)ಅಂಬಿ ಅಂತಿಮ ದರ್ಶನದಲ್ಲಿ ಅಹಿತಕರ ಘಟನೆ ನಡೆಯದಂತೆ ನಿಂತ ರಾಕಿಂಗ್ ಯಶ್!

y1

ನೆನ್ನೆ ಮಧ್ಯ ರಾತ್ರಿ ಇಂದ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು ಸುಮಲತಾ ಹಾಗು ಕುಟುಂಬದ ಜೊತೆ ಇದ್ದಾರೆ. ಒಂದೆಡೆ KGF ಬಿಡುಗಡೆ ಟೆನ್ಶನ್ ಇನ್ನೊಂದೆಡೆ ರಾಧಿಕಾ ಅವರು ತುಂಬು ಘರ್ಭಿಣಿ, ಇಷ್ಟೆಲ್ಲಾ ಇದ್ದರೂ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು ನೆನ್ನೆ ಯಿಂದ ಈಗಿನ ವರೆಗೂ ಅಲ್ಲೇ ಇದ್ದು ಎಲ್ಲಾ ಕಾರ್ಯಗಳು ಏನು ಅಹಿತಕರ ಘಟನೆ ನಡೆಯದಂತೆ ಅಂಬಿ ಕುಟುಂಬದ ಜೊತೆ ನಿಂತಿದ್ದಾರೆ. ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ

ಯಶ್ ಅವರಿಗೆ ನಮ್ಮ ಕಡೆ ಇಂದ ಒಂದು ಸಲಾಂ! ಯಾವ ಹೀರೋ ಮಾಡದ ಕೆಲಸಗಳನ್ನು ಯಶ್ ಅವರು ಒಬ್ಬರೇ ನಿಂತು ಎಲ್ಲವನ್ನು ನೋಡಿ ಕೊಂಡಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ

ನಮ್ಮ ನಿಮ್ಮೆಲ್ಲರ ಮೆಚ್ಚಿನ ರೆಬೆಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ. ಇವತ್ತು ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಇವತ್ತು ಅಂಬಿ ಅವರನ್ನು ನೋಡಲು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗು ಅವರ ಮಡದಿ ಪ್ರಿಯ ಅವರು ಬಂದಿದ್ದಾರೆ. ಹಾಗು ಅರ್ಜುನ್ ಸರ್ಜಾ , ಮುತ್ತಪ್ಪ ರಾಯ್ ಕೂಡ ಬಂದಿದ್ದರು.

ಕಿಚ್ಚ ಸುದೀಪ್, ಅರ್ಜಿನ್ ಸರ್ಜಾ ಶರೀರದ ಮುಂದೆ ಕಣ್ಣೀರಿಟ್ಟಿದ್ದಾರೆ! ಈ ಕೆಳಗಿನ ವಿಡಿಯೋ ನೋಡಿ

ನಮ್ಮ ನಿಮ್ಮೆಲ್ಲರ ಪ್ರೀತಿಯ ಕನ್ವರ್ ಲಾಲ, ಬಹದ್ದೂರ್ ಗಂಡು, ಮಂಡ್ಯ ದ ಗೌಡ ಜನ ಮೆಚ್ಚಿದ ನಾಯಕ ನಮ್ಮ ನಿಮ್ಮೆಲ್ಲರ ಅಂಬರೀಶ್ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ ಹೃದಯ ಗಾತ ದಿಂದ ಬಳಲುತ್ತಿದ್ದ ಅಂಬರೀಶ್ ಅವರು ನಗರದ ಒಂದು ಪ್ರೈವೇಟ್ ಆಸ್ಪತ್ರೆ ಯಲ್ಲಿ ಮರಣ ಹೊಂದಿದ್ದಾರೆ.

ಕ್ರೆಜಿ ಸ್ಟಾರ್ ರವಿ ಚಂದ್ರನ್ ಅವರು ಈಗ ತಾನೇ ಬೆಂಗಳೂರಿನ ಕಂಠೀರವ ಸ್ಟಡಿಯಮ್ ಗೆ ಬಂದು ತಮ್ಮ ನೆಚ್ಚಿನ ಗೆಳಯ ಅಂಬರೀಶ್ ಅವರಿಗೆ ನಮ ಸಲ್ಲಿಸಿ ಕಣ್ಣೀರಿಟ್ಟಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ

(video)ಅಂಬಿ ಸಾವಿನಿಂದ ಬೆಂಗಳೂರಿಗೆ ಬಂದು ರಜನಿ ಬಿಕ್ಕಿ ಬಿಕ್ಕಿ ಅತ್ತರು! ವಿಡಿಯೋ ನೋಡಿ ಈ ಕೆಳಗಿನ ವಿಡಿಯೋ ನೋಡಿರಿ

ನಮ್ಮ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪಕ್ಕಾ ಸ್ನೇಹಿತ ಸೂಪರ್ ಸ್ಟಾರ್ ರಜನಿಕಾಂತ್ ಅವರು ಈ ಸುದ್ದಿ ಕೇಳಿ ಭಾವುಕರಾಗಿ ಒಂದು ಟ್ವೀಟ್ ಮಾಡಿದ್ದಾರೆ. ಈ ಕೆಳಗಿನ ಟ್ವೀಟ್ ನೋಡಿ.

ಬಲ್ಲ ಮೂಲಗಳ ಪ್ರಕಾರ ರಜನಿಕಾಂತ್ ಅವರು ಅಂಬಿ ಯನ್ನು ನೋಡಲು ಬೆಂಗಳೂರಿಗೆ ಬರಲಿದ್ದಾರೆ! ಇದಲ್ಲದೆ ತೆಲುಗು ಹಾಗು ತಮಿಳಿನ ಸೂಪರ್ ಸ್ಟಾರ್ ಗಳು ಇವತ್ತು ಬೆಂಗಳೂರಿಗೆ ಬರಲಿದ್ದಾರೆ.

ಅಂಬರೀಶ್ ಅವರ ಹುಟ್ಟು ಹಬ್ಬದ ದಿನ ರಜನಿಕಾಂತ್ ಅವರ ಮಾತುಗಳನ್ನು ಒಮ್ಮೆ ನೋಡಿರಿ. ಈ ಕೆಳಗಿನ ವಿಡಿಯೋ ನೋಡಿ

ಮಳವಳ್ಳಿ ಹುಚ್ಚೇಗೌಡ ಅಮರನಾಥ್ (29 ಮೇ 1952 – 24 ನವೆಂಬರ್ 2018), ಅವರ ಸಿನೆಮಾ ರಂಗದ ಹೆಸರು ಅಂಬರೀಶ್ , ಒಬ್ಬ ಭಾರತೀಯ ಚಲನಚಿತ್ರ ನಟ ಅವರು,

ಮಾಧ್ಯಮದ ವ್ಯಕ್ತಿ ಮತ್ತು ಕರ್ನಾಟಕ ಕಂಡ ರಾಜಕಾರಣಿ. ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿರುವ ಮದ್ದೂರು ತಾಲ್ಲೂಕ್ನ ನಲ್ಲಿ ಹುಟ್ಟಿದ ಅವರನ್ನು ಇಂಗ್ಲಿಷ್ ಮ್ಯಾನ್ ಆಫ್ ಮಂಡ್ಯ ಎಂದು ಪ್ರೀತಿಯಿಂದ ಮಂಡ್ಯದ ಜನ ಕರೆಯಲ್ಪಡುತ್ತಾರೆ.

ಪುಟ್ಟಣ್ಣ ಕಣಗಾಲ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಾಗರಾಹವು (1972) ನಲ್ಲಿ ಚೊಚ್ಚಲ ನಟನೆಯ ನಂತರ, ಅವರ ನಟನಾ ವೃತ್ತಿಯು ಕನ್ನಡ ಚಿತ್ರಗಳಲ್ಲಿ ವಿರೋಧಾಭಾಸ ಮತ್ತು ಪೋಷಕ ಪಾತ್ರಗಳನ್ನು ಚಿತ್ರಿಸುವ ಒಂದು ಸಂಕ್ಷಿಪ್ತ ಹಂತದೊಂದಿಗೆ ಪ್ರಾರಂಭವಾಯಿತು.

ವಾಣಿಜ್ಯಿಕವಾಗಿ ಯಶಸ್ಸು ಗಳಿಸಿದ ಅನೇಕ ಚಿತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುವ ನಟನಾಗಿ ತನ್ನನ್ನು ತಾನೇ ಸ್ಥಾಪಿಸಿದ ನಂತರ, ಅವರು “ಬಂಡಾಯದ ತಾರೆ” ಎಂಬ ಪದಕ್ಕೆ ಸಮಾನಾರ್ಥಕರಾದರು ಮತ್ತು ನಂತರ ಕರ್ನಾಟಕದ ಜನಪ್ರಿಯ ಸಂಸ್ಕೃತಿಯಲ್ಲಿ ಮಧ್ಯಾಹ್ನದ ವಿಗ್ರಹ ಸ್ಥಾನಮಾನವನ್ನು ಮುಂದುವರೆಸಿದರು.

ಅವರ ಹಲವಾರು ಚಾರಿಟಿ ಕೃತಿಗಳಿಗಾಗಿ ಅವರು “ಕರುಣಾಡ ಕರ್ಣ” ಎಂದು ವ್ಯಾಪಕವಾಗಿ ಪೂಜಿಸುತ್ತಾರೆ. ಕೊನೆಯದಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸೋಣ.

Click to comment

You must be logged in to post a comment Login

Leave a Reply

Trending

To Top